Latest

ಹಿಜಾಬ್ ವಿವಾದ; ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಹಿಜಾಬ್ ಸಂಘರ್ಷದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡಾಗಿ ಕತ್ತರಿಸುವುದಾಗಿ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಹೇಳಿಕೆ ನೀದಿದ್ದರು. ಫೆ.16ರಂದು ಸೇಡಂ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕೈ ಮುಖಂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

Home add -Advt

ಇದೀಗ ಮುಕ್ರಂ ನನ್ನು ಹೈದರಾಬಾದ್ ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಅವರಿಗೆ ಅನಾರೀಗ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈ ಮೂಲದ ಗ್ಯಾಂಗ್ ಸ್ಟರ್ ಬಂಧನ

Related Articles

Back to top button