ರಕ್ಕಸಕೊಪ್ಪ ಜಲಾಶಯ ಭರ್ತಿ: ನದಿಗೆ ನೀರು ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಮೂಲಗಳಲ್ಲಿ ಒಂದಾದ ರಕ್ಕಸಕೊಪ್ಪ ಜಲಾಶಯವು ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ, ಬೆಳಗಾವಿ ನಗರದ ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿಯವರು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ, ಎರಡು ಗೇಟಗಳನ್ನು ಎರಡು ಇಂಚು ತೆರೆಯುವ ಮೂಲಕ ಮಾರ್ಕಂಡೇಯ ನದಿಗೆ ನೀರನ್ನು ಹರಿಸಲು ತಾಂತ್ರಿಕ ಅಭಿಪ್ರಾಯದೊಂದಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕೆ ಯು ಐ ಡಿ ಎಫ್ ಸಿ ಕಾರ್ಯಪಾಲಕ … Continue reading ರಕ್ಕಸಕೊಪ್ಪ ಜಲಾಶಯ ಭರ್ತಿ: ನದಿಗೆ ನೀರು ಬಿಡುಗಡೆ