*ಗಿರಿನಗರದಲ್ಲಿ ಅವತರಿಸಿದ ಅಯೋಧ್ಯೆಯ ರಾಮ ಮಂದಿರ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು; ಅಲ್ಲಿ ನೋಡಲು ರಾಮ, ಇಲ್ಲಿ ನೋಡಲು ರಾಮ ಎಂಬಂತೆ ಎಲ್ಲೆಲ್ಲಿ ನೋಡಿದರೂ ರಾಮ ಜಪವೇ. ಇಂದು (ಜನವರಿ 22 ಕ್ಕೆ) ಪ್ರತಿಯೊಬ್ಬರ ಕನಸು ಅಯೋಧ್ಯಾ ದರ್ಶನ. ಆದರೆ ದೂರದ ಅಯೋಧ್ಯೆಗೆ ಎಲ್ಲರಿಗೂ ಹೋಗಲಾಗದು. ಅದಕ್ಕಾಗಿ ಬೆಂಗಳೂರಿನ ಗಿರಿನಗರದ ವಾಸವಿ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ಸುಂದರ ಕಲಾಕೃತಿಯಂತಿರುವ ಪ್ರತಿಕೃತಿಯನ್ನು ಅನಾವರಣ ಮಾಡಲಾಗುತ್ತಿದೆ. ರಾಮಭಕ್ತರು ಇಲ್ಲಿಯೇ ರಾಮಮಂದಿರದ ಭವ್ಯತೆ ದರ್ಶಿಸಿ, ರಾಮನನ್ನು ಕಣ್ತುಂಬಿಸಿಕೊಂಡು ಧನ್ಯರಾಗಬಹುದು .Home add -Advt ಜ. 22ರಂದು ( ಇಂದು ) … Continue reading *ಗಿರಿನಗರದಲ್ಲಿ ಅವತರಿಸಿದ ಅಯೋಧ್ಯೆಯ ರಾಮ ಮಂದಿರ*
Copy and paste this URL into your WordPress site to embed
Copy and paste this code into your site to embed