ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ವಿಗ್ರಹ ಆಯ್ಕೆ

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕೇವಲ 6 ದಿನಗಳು ಮಾತ್ರ ಬಾಕಿ ಇದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ಬಾಲರಾಮನ ವಿಗ್ರಹವ್ವೇ ಫೈನಲ್ ಆಗಿದೆ ಎಂದು ರಾಮಜನ್ಮ ಭೂಮಿ ಟ್ರಸ್ಟ್ ಅಧಿಕೃತ ಘೋಷಣೆ ಮಾಡಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಮೈಸೂರಿನ ಕಲಾವಿದ ಅರುಣ್ ಯೋಗಿರಾಜ್ ಕೆತ್ತಿದ ವಿಗ್ರವೇ ಆಯ್ಕೆಯಾಗಿದೆ ಎಂದು ಹೇಳಲಾಗಿತ್ತಾದರೂ ರಾಮ ಜನ್ಮಭೂಮಿ ಟ್ರಸ್ಟ್ ಇನ್ನೂ ಅಂತಿಮವಾಗಿ ಆಯ್ಕೆ ಮಾಡಿಲ್ಲ ಎಂದು ತಿಳಿಸಿತ್ತು. ಆದರೆ … Continue reading ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ವಿಗ್ರಹ ಆಯ್ಕೆ