Kannada NewsKarnataka NewsLatest

*ತೆಂಗಿನ ಕಾಯಿ ಎಂದುಕೊಂಡು ಪರಿಶೀಲಿಸುತ್ತಿದ್ದ ವೇಳೆ ಸ್ಫೋಟಗೊಂಡ ನಾಡಬಾಂಬ್*

ಪ್ರಗತಿವಾಹಿನಿ ಸುದ್ದಿ; ರಾಮನಗರ: ತೆಂಗಿನ ಕಾಯಿ ಎಂದು ಪರಿಶೀಲಿಸುತ್ತಿದ್ದ ವೇಳೆ ನಾಡಬಾಂಬ್ ಸ್ಫೋಟಗೊಂಡ ಘಟನೆ ರಾಮನಗರ ಜಿಲ್ಲೆಯ ನೇರಳಕಟ್ಟಿ ಗ್ರಾಮದಲ್ಲಿ ನಡೆದಿದೆ.

ನೌಷಾದ್ ಪಾಷಾ (29) ಎಂಬುವವರಿಗೆ ಗಾಯಗಳಾಗಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಟ-ಮಂತ್ರ ಮಾಡಿಸಿಟ್ಟ ತೆಂಗಿನ ಕಾಯಿ ಇರಬೇಕು ಎಂದು ನೌಷಾದ್ ಪಾಷಾ ಪರಿಶೀಲಿಸುತ್ತಿದ್ದರು. ಈ ವೇಳೆ ಅದು ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button