ರಮೇಶ್ ಕುಮಾರ ರಾಜಕೀಯ ನಿವೃತ್ತಿ ಇಂಗಿತ

ಪ್ರಗತಿವಾಹಿನಿ ಸುದ್ದಿ, ಕೋಲಾರ – ಮಾಜಿ ಸ್ಪೀಕರ್ ರಮೇಶ ಕುಮಾರ ಸಕ್ರೀಯ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದಾರೆ.

ಇಂದಿನ ರಾಜಕೀಯ ಸನ್ನಿವೇಶ ಸರಿಯಿಲ್ಲ. ಹಾಗಾಗಿ ಇದರಲ್ಲಿ ಮುಂದುವರಿಯುವ ಇಚ್ಛೆಯಿಲ್ಲ. ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಭ್ರಷ್ಟಾಚಾರ ಮಾಡದೆ, ಯಾರಿಂದಲೂ ಹಣ ಪಡೆಯದೆ, ಯಾರಿಗೂ ಹಣ ಕೊಡದೆ ಈವರೆಗೆ ಚುನಾವಣೆ ಮಾಡಿದ್ದೇನೆ. ಆದರೆ ಈಗ ಪರಿಸ್ಥಿತಿ ಅತ್ಯಂತಶೋಚನೀಯವಾಗಿದೆ ಎಂದು ಅವರು ಹೇಳಿದರು.

Home add -Advt

Related Articles

Back to top button