*BREAKING NEWS: ರಮೇಶ್ ಜಾರಕಿಹೊಳಿ ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ.Home add -Advt ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್ ಬ್ಯಾಂಕ್ ನಿಂದ 439 ಕೊಟಿ ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಜ.5ರಂದು … Continue reading *BREAKING NEWS: ರಮೇಶ್ ಜಾರಕಿಹೊಳಿ ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed