*ಸಹೋದರ ಸತೀಶ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಒಳ್ಳೆಯದಾಯಿತು ಎಂದ ರಮೇಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಸಚಿವ, ಸಹೋದರ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಸತೀಶ್ ಜಾರಕಿ ಲಾಭಿನಡೆಸಿದರು, ಆದರೆ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ.Home add -Advt ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನ್ನು ಹೈಕಮಾಂಡ್ ನೀಡಿತ್ತು. ಆದರೆ ಸತೀಸ್ ಜಾರಕಿಹಿಳಿ … Continue reading *ಸಹೋದರ ಸತೀಶ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಒಳ್ಳೆಯದಾಯಿತು ಎಂದ ರಮೇಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed