*ಬಾಂಬರ್ ಕರ್ನಾಟಕ ಮೂಲದವನು…?*

ಬಂಧನದ ಬಳಿಕವೇ ಸತ್ಯ ಗೊತ್ತಾಗಲಿದೆ ಎಂದ ಗೃಹ ಸಚಿವ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಕರ್ನಾಟಕದವನು ಎಂಬ ಮಾಹಿತಿ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತನಿಖಾ ದಳ ತನಿಖೆ ಚುರುಕುಗೊಳಿಸಿದೆ. ಬಾಂಬರ್ ಗೆ ಬೆಂಗಲೂರು ಪರಿಚಯ ಚೆನ್ನಾಗಿ ಗೊತ್ತಿದೆ. ಆತ ಯಾವ ಸಂಘಟನೆಗೆ ಸೇರಿದವನು ಎಂಬುದು ತಿಳಿದುಬಂದಿದೆ. ಶಣ್ಕಿತ ಈ ಹಿಂದೆ ಶಿವನ ಸಮುದ್ರ ಹಾಗೂ ಗುಂದ್ಲುಪೇಟೆ, ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಟ್ರೈನಿಂಗ್ ನಡೆಸಿರುವ ಬಗ್ಗೆ ಮಾಹಿತಿ ದೊರೆತಿದೆ. … Continue reading *ಬಾಂಬರ್ ಕರ್ನಾಟಕ ಮೂಲದವನು…?*