*ರಾಜ್ಯ ಬಿಜೆಪಿ ಕಚೇರಿ ಸ್ಫೋಟದ ಯತ್ನ ವಿಫಲ; ಇದೇ ಕಾರಣಕ್ಕೆ ರಾಮೇಶ್ವರಂ ಕೆಫೆ ಬ್ಲಾಸ್ಟ್*

ಎನ್ಐಎ ಚಾರ್ಜ್ ಶೀಟ್ ನಲ್ಲಿ ಶಾಕಿಂಗ್ ಮಾಹಿತಿ ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸುವಂತಹ ಮಾಹಿತಿ ಎನ್ಐಎ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ-ಎನ್ಐಎ ನಾಲ್ವರು ಆರೋಪಿಗಳ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವಿರ್ ಹುಸೇನ್, ಮಾಜ್ ಮುನೀರ್ ಅಹ್ಮದ್ ಹಾಗೂ ಮುಝಮ್ಮಿಲ್ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ … Continue reading *ರಾಜ್ಯ ಬಿಜೆಪಿ ಕಚೇರಿ ಸ್ಫೋಟದ ಯತ್ನ ವಿಫಲ; ಇದೇ ಕಾರಣಕ್ಕೆ ರಾಮೇಶ್ವರಂ ಕೆಫೆ ಬ್ಲಾಸ್ಟ್*