*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಜೈಲಿನಲ್ಲಿದ್ದ ಆರೋಪಿ NIA ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ ಐಎ ಅಧಿಕಾರಿಗಳು ಜೈಲಿನಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಜ್ ಮುನೀರ್ ಎಂಬಾತನನ್ನು ಬಾಡಿ ವಾರೆಂಟ್ ಮೇಲೆ ಎನ್ ಐಎ ವಶಕ್ಕೆ ಪಡೆದಿದೆ. ಆರೋಪಿ ಮಾಜ್ ಮುನೀರ್ ನನ್ನು 7 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ ನಲ್ಲಿ ಮಾಜ್ ಮುನೀರ್ ಬಂಧನವಾಗಿತ್ತು. ಬಳಿಕ ಆತ ಪರಪ್ಪನ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಜೈಲಿನಲ್ಲಿದ್ದ ಆರೋಪಿ NIA ವಶಕ್ಕೆ*