*ರವೆ ಇಡ್ಲಿ ತಿಂದು ಹೋಟೆಲ್ ನಲ್ಲಿ ಟೈಮರ್ ಬಾಂಬ್ ಇಟ್ಟು ಹೋದ ಆರೋಪಿ; ಡಿಸಿಎಂ ಮಾಹಿತಿ*

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮರ್, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಬಾಂಬ್ ಸ್ಫೋಟ ಎಂಬುದನ್ನು ಖಚಿತಪಡಿಸಿದ್ದಾರೆ. ಟೈಮರ್ ಇಟ್ಟು ಸ್ಫೋಟಿಸಲಾಗಿದೆ . ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. … Continue reading *ರವೆ ಇಡ್ಲಿ ತಿಂದು ಹೋಟೆಲ್ ನಲ್ಲಿ ಟೈಮರ್ ಬಾಂಬ್ ಇಟ್ಟು ಹೋದ ಆರೋಪಿ; ಡಿಸಿಎಂ ಮಾಹಿತಿ*