Kannada NewsKarnataka NewsLatest

*ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; CCBಗೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಹೆಚ್ ಎ ಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಬಾಂಬ್ ಸ್ಫೋಟ ಸಂಭವಿಸಿದ್ದು, 9 ಜನರು ಗಾಯಗೊಂಡಿದ್ದಾರೆ. ಈ ನಡುವೆ ಶಂಕಿತ ಆರೋಪಿಯ ಚಹರೆ, ಗುರುತು ಪತ್ತೆಯಾಗಿದೆ. ತಲೆಗೆ ಕ್ಯಾಪ್ ಧರಿಸಿ, ಕನ್ನಡ ಹಾಕಿಕೊಂಡು ಬಂದಿದ್ದ ಗಡ್ದದಾರಿ ವ್ಯಕ್ತಿಯೇ ಬ್ಯಾಗ್ ನಲ್ಲಿ ಟೈಮರ್ ಇಟ್ಟು ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ಚುರುಕುಗೊಂಡಿದೆ.

Related Articles

Back to top button