ರಂಗಭೂಮಿ ಸತ್ಯ, ಶಾಶ್ವತ – ಅಲ್ಲಮಪ್ರಭು ಸ್ವಾಮೀಜಿ ; ರಂಗಸೃಷ್ಟಿ ಸನ್ಮಾನ ಕಾರ್ಯಕ್ರಮ ; ನಾಟಕ ಪ್ರದರ್ಶನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಂಗಭೂಮಿ ಶಾಶ್ವತವಾದದ್ದು ಮತ್ತು ಸತ್ಯವಾದದ್ದು ಎಂದು ನಾಗನೂರು ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಕನ್ನಡಭವನದಲ್ಲಿ ಭಾನುವಾರ ಸಂಜೆ ರಂಗಸೃಷ್ಟಿ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆ ಮತ್ತು ರಂಗಸೃಷ್ಟಿ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.  ಜಗತ್ತು ವಿಜ್ಞಾನದಲ್ಲಿ ಸಾಕಷ್ಡು ಮುಂದುವರಿದಿದೆ. ಎಲ್ಲವನ್ನೂ ನಾವು ಅನುಭವಿಸುತ್ತಿದ್ದೇವೆ. ಇವೆಲ್ಲವೂ ಇಲ್ಲದೇ ಹೇಗೆ ಬದುಕಬೇಕು ಎನ್ನುವುದನ್ನು ನಾವು ಕಲಿಬೇಕು, ಅಂತಹ ದಿನ ಮುಂದೆ ಬರಬಹುದು ಎಂದು ಸ್ವಾಮೀಜಿ ಎಚ್ಚರಿಸಿದರು.Home add -Advt ನಾಟಕ ಶಾಶ್ವತವಾಗಿ ಉಳಿಯುವಂತದ್ದು. ಸಾಮಾಜಿಕ … Continue reading ರಂಗಭೂಮಿ ಸತ್ಯ, ಶಾಶ್ವತ – ಅಲ್ಲಮಪ್ರಭು ಸ್ವಾಮೀಜಿ ; ರಂಗಸೃಷ್ಟಿ ಸನ್ಮಾನ ಕಾರ್ಯಕ್ರಮ ; ನಾಟಕ ಪ್ರದರ್ಶನ