*ರಂಗಸೃಷ್ಟಿಯಿಂದ ಏ.28ರಂದು “ಸೆಕೆಂಡ್ ಹ್ಯಾಂಡ್ ಸದಾಶಿವ” ಹಾಸ್ಯ ನಾಟಕ*

ಪ್ರಗತಿವಾಹಿನಿ ಸುದ್ದಿ: ರಂಗಭೂಮಿ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ನಿಟ್ಟಿನಲ್ಲಿ ಬೆಳಗಾವಿಯ ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ.)ದಿಂದ ಏಪ್ರಿಲ್ 28ರಂದು ಹಾಸ್ಯ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. “ಸೆಕೆಂಡ್ ಹ್ಯಾಂಡ್ ಸದಾಶಿವ” ಎಂಬ ಜನಪ್ರಿಯ ಹಾಸ್ಯ ನಾಟಕವನ್ನು ಏಪ್ರಿಲ್ 28ರಂದು, ಸಂಜೆ 6.30ಕ್ಕೆ ಕನ್ನಡ ಭವನ (ರಾಮದೇವ ಹೋಟೆಲ್ ಹತ್ತಿರ)ದಲ್ಲಿ ಪ್ರದರ್ಶಿಸಲಾಗುತ್ತಿದೆ. ಎಂ. ಎಸ್. ನರಸಿಂಹಮೂರ್ತಿ ರಚಿಸಿರುವ ಈ ನಾಟಕವನ್ನು ಶರಣಗೌಡ ಪಾಟೀಲ ಅವರು ನಿರ್ದೇಶಿಸಿದ್ದಲ್ಲದೆ, ಸಂಗೀತನಿರ್ದೇಶನ, ರಂಗವಿನ್ಯಾಸ ಮತ್ತು ಬೆಳಕಿನ ವಿನ್ಯಾಸವನ್ನೂ ಮಾಡಲಿದ್ದಾರೆ. ಉದ್ಘಾಟನೆಯನ್ನು ಲೋಕೋಪಯೋಗಿ ಇಲಾಖೆ … Continue reading *ರಂಗಸೃಷ್ಟಿಯಿಂದ ಏ.28ರಂದು “ಸೆಕೆಂಡ್ ಹ್ಯಾಂಡ್ ಸದಾಶಿವ” ಹಾಸ್ಯ ನಾಟಕ*