*ರಾಣಿ ಚನ್ನಮ್ಮಳ‌ ತವರೂರು ಕಾಕತಿಯಲ್ಲಿ ಹಬ್ಬದ ಕಳೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ ಹಾಗೂ ರಾಣಿ ಚನ್ನಮ್ಮಳ ಇತಿಹಾಸವನ್ನು  ನಾಡಿಗೆ ಸಾರುವ ಉದ್ದೇಶದೊಂದಿಗೆ  ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಉತ್ಸವವು ಚನ್ನಮ್ಮಳ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದರು.  ಕಾಕತಿಯಲ್ಲಿ ಬುಧವಾರ (ಅ.23) ಜರುಗಿದ‌ ಕಿತ್ತೂರು ಉತ್ಸವ-2024, ವಿಜಯೋತ್ಸವದ 200ನೇ ವರ್ಷಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾಕತಿಯಿಂದಲೆ ರಾಣಿ ಚನ್ನಮ್ಮಳ‌ ಇತಿಹಾಸ ಪ್ರಾರಂಭವಾಗುವ ಹಿನ್ನಲೆಯಲ್ಲಿ … Continue reading *ರಾಣಿ ಚನ್ನಮ್ಮಳ‌ ತವರೂರು ಕಾಕತಿಯಲ್ಲಿ ಹಬ್ಬದ ಕಳೆ*