*ರತನ್ ಟಾಟಾ ನಿಧನ: ಒಂದು ದಿನ ಶೋಕ -ಸಿಎಂ ಏಕನಾಥ ಶಿಂಧೆ*

ಪ್ರಗತಿವಾಹಿನಿ ಸುದ್ದಿ: ರತನ್ ಟಾಟಾ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಎಲ್ಲೆಡೆಯಿಂದ ಸಂತಾಪ ವ್ಯಕ್ತವಾಗುತ್ತಿದೆ. ಇಂದೇ ರತನ್ ಜೀ ಅಂತ್ಯಕ್ರಿಯೆ ನಡೆಯಲಿದೆ. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. 150 ವರ್ಷಗಳ ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆಯಾಗಿದ್ದರು. ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಶಿಂಧೆ ಹೇಳಿದ್ದಾರೆ.ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆ … Continue reading *ರತನ್ ಟಾಟಾ ನಿಧನ: ಒಂದು ದಿನ ಶೋಕ -ಸಿಎಂ ಏಕನಾಥ ಶಿಂಧೆ*