*ದೇಶದ ಪಡಿತರ ವ್ಯವಸ್ಥೆಗೆ “ಡಿಜಿಟಲ್ ಕರೆನ್ಸಿ”ಯ ಸ್ಪರ್ಶ*

ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಪಾರದರ್ಶಕತೆಯತ್ತ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟ ಕೇಂದ್ರ ಸರ್ಕಾರ ಪ್ರಗತಿವಾಹಿನಿ ಸುದ್ದಿ: ಪಾರದರ್ಶಕತೆ ಮತ್ತು ತ್ವರಿತ ಸೇವೆಗಾಗಿ ಡಿಜಿಟಲೀಕರಣಕ್ಕೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲೀಕರಣದ ಮಹತ್ಸಾಧನೆಗೆ ಹೊಸದೊಂದು ಮುನ್ನುಡಿ ಬರೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’, ಅನ್ನ … Continue reading *ದೇಶದ ಪಡಿತರ ವ್ಯವಸ್ಥೆಗೆ “ಡಿಜಿಟಲ್ ಕರೆನ್ಸಿ”ಯ ಸ್ಪರ್ಶ*