*ರೇವ್ ಪಾರ್ಟಿ ಪ್ರಕರಣ: ಸಚಿವರು, ಎಂಎಲ್ ಎ ಆಪ್ತರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ, ಎಂಎಲ್ ಸಿ ಯ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶ ಸಚಿವ ಕಾಕನಿ ಗೋವರ್ಧನ ರೆಡ್ಡಿ ಹಾಗೂ ಎಂ ಎಲ್ ಎ ಶ್ರೀಕಾಂತ್ ರೆಡ್ಡಿ ಆಪ್ತರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಮೇ 19ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ನಡೆದಿದ್ದು, ಸಿಸಿಬಿ ದಾಳಿ ವೇಳೆ 103 ಜನರು ಸಿಕ್ಕಿಬಿದ್ದಿದ್ದರು. 86ಕ್ಕೂ ಹೆಚ್ಚು ಜನರು … Continue reading *ರೇವ್ ಪಾರ್ಟಿ ಪ್ರಕರಣ: ಸಚಿವರು, ಎಂಎಲ್ ಎ ಆಪ್ತರು ವಶಕ್ಕೆ*