*ಕಾಲುವೆಗೆ ಬಟ್ಟೆ ತೊಳೆಯಲು ಹೋದ ಮಹಿಳೆ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ; ಹoದಿಗುoದ: ಘಟಪ್ರಭಾ ಎಡದಂಡೆ ಕಾಲುವೆಗೆ  ಬಟ್ಟೆ ತೊಳೆಯಲು ಹೋದ ಮಹಿಳೆ ನಾಪತ್ತೆಯಾಗಿರುವ ಘಟನೆ ರಾಯಬಾಗ ತಾಲೂಕು ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪುರ ಗ್ರಾಮದ ಲಕ್ಷ್ಮಿ ಮಹಾದೇವ ಗೋಕಾಕ ವಯಸ್ಸು (23) ಕಾಣೆಯಾದವರು. ಇಂದು ಮುಂಜಾನೆ 8:30ಕ್ಕೆ ಬಟ್ಟೆ ತೊಳೆಯಲು ಕಾಲುವೆಗೆ ಹೋಗಿ  ಬರುವುದಾಗಿ ಮನೆಯಲ್ಲಿ ಹೇಳಿ ಹೋದ ಮಹಿಳೆ ಕಾಣೆಯಾಗಿದ್ದು, ಮಹಿಳೆ ಕಾಲುವೆಗೆ ಕಾಲು ಜಾರಿ ಬಿದ್ದಿರಬಹುದು ಎಂದು ಮನೆಯವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾರೂಗೇರಿಯ ಠಾಣಾಧಿಕಾರಿ ಗಿರಮಲೢಪ್ಪ ಉಪ್ಪಾರ  ಹಾಗೂ ಪೊಲೀಸ್ ತಂಡ ಕಾಲುವೆಗೆ ದೌಡಾಯಿಸಿ … Continue reading *ಕಾಲುವೆಗೆ ಬಟ್ಟೆ ತೊಳೆಯಲು ಹೋದ ಮಹಿಳೆ ನಾಪತ್ತೆ*