Kannada NewsKarnataka NewsLatest

ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ಬಿಮ್ಸ್ ಆಡಳಿತಾಧಿಕಾರಿ – ಸಿಎಂ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿಯನ್ನಾಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಆದಿತ್ಯ ಬಿಸ್ವಾಸ್ ತಕ್ಷಣ ಅಧಿಕಾರ ವಹಿಸಿಕೊಳ್ಳಲಿದ್ದು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಸಿಎಂ ತಿಳಿಸಿದರು.

ಬಿಮ್ಸ್ ನಲ್ಲಿ ಕೊರೋನಾ ಚಿಕಿತ್ಸೆಯ ಅವ್ಯವಸ್ಥೆ ಕುರಿತು ಭಾರಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಆಗಮಿಸಿದ್ದರು.

Home add -Advt

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ; ಬಿಮ್ಸ್ ಗೆ ಐಎಎಸ್ ಆಡಳಿತಾಧಿಕಾರಿ

ಬಿಮ್ಸ್ ಗೆ ಚಿಕಿತ್ಸೆ ನೀಡಲು ಇಂದು ಬೆಳಗಾವಿಗೆ ಯಡಿಯೂರಪ್ಪ

Related Articles

Back to top button