*ನವೀಕೃತ ಪ್ರವಾಸಿ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸವದತ್ತಿ ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು. ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು. *ಮುಡಾ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ*