*ರೇಣುಕಾದೇವಿಯ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿಯ ಅಜಮ್ ನಗರದಲ್ಲಿರುವ ಶ್ರೀ ರೇಣುಕಾಶ್ರಮಕ್ಕೆ ಭೇಟಿ ನೀಡಿ, ಮಾತೋಶ್ರೀ ಗಂಗಾಮಾತಾರವರ ನೇತೃತ್ವದಲ್ಲಿ ಶ್ರಾವಣ ಮಾಸದ ಪ್ರಯುಕ್ತ ನಡೆದ ಶ್ರೀ ರೇಣುಕಾದೇವಿಯ ಪೂಜೆಯಲ್ಲಿ ಪಾಲ್ಗೊಂಡರು. ಈ ವೇಳೆ ದೇವಿಯ ಆಶೀವಾದ ಪಡೆದ ಸಚಿವರು, ಮಾತೋಶ್ರೀ ಗಂಗಾಮಾತಾ ಅವರನ್ನು ಗೌರವಿಸಿ, ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಆದಿಶಕ್ತಿ ರೇಣುಕಾದೇವಿಯ ಆರಾಧಕಿಯಾಗಿರುವ ಮಾತೋಶ್ರೀಯವರು ಸುಮಾರು 48 ವರ್ಷಗಳಿಂದ ಶ್ರಾವಣ ಮಾಸದ ಪ್ರಯುಕ್ತ ಪ್ರವಚನ, ಭಕ್ತಿ … Continue reading *ರೇಣುಕಾದೇವಿಯ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*