*ರೇಣುಕಾಸ್ವಾಮಿ ಕೊಲೆ ಕೇಸ್: ಎ 14 ಆರೋಪಿ ಇಂದು ಹಿಂಡಲಗಾ ಜೈಲಿಗೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ ಗ್ಯಾಂಗ್ ನಲ್ಲಿದ್ದ ಎ 14 ಆರೋಪಿ ಪ್ರದೂಶ್ ಬುಧವಾರ ರಾತ್ರಿ ಬೆಳಗಾವಿ ಹಿಂಡಲಗಾ ಕಾರಾಗೃಹಕ್ಕೆ ಬರಲಿದ್ದಾನೆ. ಪರಪ್ಪನ ಅಗ್ರಹಾರದಲ್ಲಿ ಐಶಾರಾಮಿ ಸವಲತ್ತು ಪಡೆದಿದ್ದ ಎಂಬ ಆರೋಪ ಇರುವ ಕಾರಣ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ.  ವಿಷಯ ತಿಳಿಯುತ್ತಿದ್ದಂತೆ ಪ್ರದೂಶ್ ಕಣ್ಣೀರು ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಾಜ್ಯದಲ್ಲೇ ಅತ್ಯಂತ ದೊಡ್ಡ ಜೈಲಾಗಿರುವ ಹಿಂಡಲಗಾ ಜೈಲು ಕೊಲೆಗಡುಕ ಆರೋಪಿಗಳಿಗೆ ಹೇಳಿ ಮಾಡಿಸಿದ ಜಾಗ. ವಿಪರೀತ ಮಳೆ, ಬಿಸಿಲಿನಿಂದ ಕೂಡಿದ … Continue reading *ರೇಣುಕಾಸ್ವಾಮಿ ಕೊಲೆ ಕೇಸ್: ಎ 14 ಆರೋಪಿ ಇಂದು ಹಿಂಡಲಗಾ ಜೈಲಿಗೆ*