*ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಮ್ಯಾನೇಜರ್‌ ಅಂದರ್ *

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ನನ್ನು ಬಂಧಿಸಿದ್ದಾರೆ. ಈ ಮೂಲಕ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.‌ ಕೊಲೆಯಾದ ದಿನ ರೇಣುಕಾಸ್ವಾಮಿ ತಪ್ಪಾಯ್ತು ಮೇಡಂ ಎಂದು ಕೈ-ಕಾಲು ಮುಗಿದರೂ ಕೇಳದ ಪವಿತ್ರಾಗೌಡ, ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದರು. ಬಳಿಕ ಮೈಸೂರಿನ ಮನೆಗೆ ತೆರಳಿದ್ದರು ಎನ್ನಲಾಗಿದೆ. ಆ ವೇಳೆ ಅವರ ಮ್ಯಾನೇಜರ್ ಸ್ಥಳದಲ್ಲೇ ಪವಿತ್ರಾಗೌಡ ಅವರ ಜೊತೆ ಇದ್ದ ಎನ್ನಲಾಗಿದೆ.‌ ರೇಣುಕಾಸ್ವಾಮಿ ಕೋಲೆ … Continue reading *ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಮ್ಯಾನೇಜರ್‌ ಅಂದರ್ *