ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ ಗ್ಯಾಂಗ್ ನಲ್ಲಿದ್ದ ಎ14 ಆರೋಪಿ ಪ್ರದೂಶ್ ಅತಿ ಭದ್ರತಾ ಜೈಲಿನಲ್ಲಿ ಇಡಲಾಗುವುದು ಎಂದು ಹಿಂಡಲಗಾ ಕಾರಾಗೃಹದ ಸಹಾಯಕ ಅಧಿಕ್ಷಕ ವಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.Home add -Advt ಹಿಂಡಲಗಾ ಕಾರಾಗೃಹದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, A14 ಪ್ರದೋಶ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿದ್ದು, ಜೈಲಿನಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಹೊರಗೆ ಸಿಸಿಟಿವಿ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದರು. ಮಳೆಯಿಂದ ಕೆಲಸದಲ್ಲಿ ವ್ಯತ್ಯಯ ಉಂಟಾಗಿದೆ. ಅತಿ ಭದ್ರತಾ … Continue reading *ಹಿಂಡಲಗಾ ಜೈಲಿಗೆ ಶಿಫ್ಟ್ ಆದ ದರ್ಶನ್ ಗ್ಯಾಂಗ್ ನ ಮತ್ತೋರ್ವ ಆರೋಪಿ: ಪ್ರದೂಶ್ ಭದ್ರತೆಗೆ ಜೈಲರ್ ಸೇರಿ 8 ಸಿಬ್ಬಂದಿಗಳ ನಿಗಾ*
Copy and paste this URL into your WordPress site to embed
Copy and paste this code into your site to embed