*ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. … Continue reading *ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿ*