*ದೊಡ್ಡ ನಟನಾಗಿ ಏನು ಪ್ರಯೋಜನ? ಎಳ್ಳುಕಾಳಿನಷ್ಟೂ ಮನುಷತ್ವ ಇಲ್ಲವಲ್ಲ; ದರ್ಶನ್ ಕ್ರೌರ್ಯಕ್ಕೆ ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್ ನಲ್ಲಿ ಕೂಡಿಟ್ಟು ಕಟ್ಟಿಹಾಕಿ ಚಿತ್ರ ಹಿಂಸೆ ನೀಡಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ಕ್ರೌರ್ಯದ ಫೋಟೊ ವೈರಲ್ ಆಗಿದ್ದು, ರೇಣುಕಾಸ್ವಾಮಿ ಕಣ್ಣೀರಿಟ್ಟು ಪರಿ ಪರಿಯಾಗಿ ಬೇಡಿಕೊಂಡರೂ ಬಿಡದೆ ಚಿತ್ರ ಹಿಂಸೆ ನೀಡಿ ಕೊಂದುಹಾಕಿದ್ದಾರೆ. ರೇಣುಕಾಸ್ವಾಮಿಯ ಕೊನೇ ಫೋಟೋಗಳು ವೈರಲ್ ಆಗುತ್ತಿದ್ದಂತೆ ರೇಣುಕಾಸ್ವಾಮಿ ತಂದೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನನ್ನ ಮಗನಿಗಾದ ನೋವು ಅವರಿಗೂ ಆಗಬೇಕು. ದರ್ಶನ್ ಹಾಗೂ ಗ್ಯಾಂಗ್ ಗೆ … Continue reading *ದೊಡ್ಡ ನಟನಾಗಿ ಏನು ಪ್ರಯೋಜನ? ಎಳ್ಳುಕಾಳಿನಷ್ಟೂ ಮನುಷತ್ವ ಇಲ್ಲವಲ್ಲ; ದರ್ಶನ್ ಕ್ರೌರ್ಯಕ್ಕೆ ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ*