​ ಕ್ಷೇತ್ರದ ಅಭಿವೃದ್ಧಿ ವಿಷಯದ ಮೇಲೆ ಮತ ಯಾಚನೆ – ಮೃಣಾಲ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಾನು ಎಂಜಿನಿಯರಿಂಗ್ ಪದವೀಧರನಾಗಿದ್ದು, ಬೆಳಗಾವಿ ಜಿಲ್ಲೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಿಷಯವನ್ನು ಮುಂದಿಟ್ಟುಕೊಂಡು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ ಕೇಳುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ತಿಳಿಸಿದ್ದಾರೆ.   ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮುತಗಾ, ಶಿಂದೊಳ್ಳಿ, ಬಸರಿಕಟ್ಟಿ ಮೊದಲಾದ ಗ್ರಾಮಗಳಲ್ಲಿ ಅವರು ಗುರುವಾರ ಪ್ರಚಾರ ಕೈಗೊಂಡು, ಮತಯಾಚನೆ ಮಾಡಿದರು. ಈ ದೇಶವನ್ನು ಕಟ್ಟುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಸಾಕಷ್ಟಿದೆ. ಕಾಂಗ್ರೆಸ್ ಪಕ್ಷ … Continue reading ​ ಕ್ಷೇತ್ರದ ಅಭಿವೃದ್ಧಿ ವಿಷಯದ ಮೇಲೆ ಮತ ಯಾಚನೆ – ಮೃಣಾಲ ಹೆಬ್ಬಾಳಕರ್