
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ.
ಬೆಳಗಾವಿಗೆ ಜಗದೀಶ್ ಶೆಟ್ಟರ್, ಉತ್ತರ ಕನ್ನಡಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ.
ಚಿಕ್ಕಬಳ್ಳಾಪುರಕ್ಕೆ ಡಾ.ಸುಧಾಕರ್, ರಾಯಚೂರು ಅಮರೇಶ್ವರ ನಾಯಕ್ ಅಭ್ಯರ್ಥಿಯಾಗಿದ್ದಾರೆ.
ಚಿತ್ರದುರ್ಗಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ.