*ಮೀಸಲಾತಿ ವಿವಾದ; ಹಿಂದಿನ ಬೊಮ್ಮಾಯಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನೀಡಿದ್ದ ಹೇಳಿಕೆ ತಿಳಿದು ಮಾತನಾಡಿ; ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಕೆಲವು ದಿನಗಳಿಂದ ಮೀಸಲಾತಿಯ ಸುತ್ತ ವಿವಾದವನ್ನು … Continue reading *ಮೀಸಲಾತಿ ವಿವಾದ; ಹಿಂದಿನ ಬೊಮ್ಮಾಯಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನೀಡಿದ್ದ ಹೇಳಿಕೆ ತಿಳಿದು ಮಾತನಾಡಿ; ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ಸಿಎಂ*