Latest

ಸಚಿವಸಂಪುಟದ ಪ್ರಮುಖ ನಿರ್ಣಯಗಳು (ಆಡಿಯೋ ಸಹಿತ ವರದಿ)

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ರಾಜ್ಯ ಸಚಿವಸಂಪುಟದ ಸಭೆ ನಡೆಯಿತು.

ಪ್ರಮುಖವಾಗಿ ರಾಜ್ಯದಲ್ಲಿ ವಸತಿ ಇಲಾಖೆಯಿಂದ 5 ಲಕ್ಷ ಮನೆಗಳನ್ನು ನಿರ್ಮಿಸಲು ಸಂಪುಟ ತೀರ್ಮಾನಿಸಿದೆ. ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಬೊಮ್ಮಾಯಿ ಪತ್ರಿಕಾಗೋಷ್ಠಿಯ ಆಡಿಯೋ ಇಲ್ಲಿದೆ –

https://mail.google.com/mail/u/0?ui=2&ik=8ea932610f&attid=0.1&permmsgid=msg-a:r8837549218517149528&th=17ace24c59ab0e91&view=att&disp=safe&realattid=17ace24a002da6928981

Home add -Advt

 

ರಾಜೀನಾಮೆ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಬಿಎಸ್ ವೈ

Related Articles

Back to top button