*ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರು: 14 ಶಾಸಕರು ರೆಸಾರ್ಟ್ ಗೆ ಶಿಪ್ಟ್*
ಪ್ರಗತಿವಾಹಿನಿ ಸುದ್ದಿ: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ 14 ಜನ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಗುರುವಾರ ರಾತ್ರಿ ಭುವನೇಶ್ವರದಿಂದ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. Home add -Advt ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಮತ್ತು ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ … Continue reading *ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರು: 14 ಶಾಸಕರು ರೆಸಾರ್ಟ್ ಗೆ ಶಿಪ್ಟ್*
Copy and paste this URL into your WordPress site to embed
Copy and paste this code into your site to embed