Kannada NewsKarnataka News

ನಿವೃತ್ತ ಪೊಲೀಸ್ ಅಧಿಕಾರಿ ರಾಜಗೋಳಿ ನಿಧನ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ನಿವೃತ್ತ ಪೊಲೀಸ್ ಅಧಿಕಾರಿ ಸದಾಶಿವ ನಗರದ ನಾಸಿರುದ್ಧಿನ ಅಬ್ದುಲ್ ಕರೀಮ್ ರಾಜಗೋಳಿ ಮಂಗಳವಾರ ನಿಧನರಾಗಿದ್ದಾರೆ.

ಬೆಳಗಾವಿ ಹಾಗೂ ವಿವಿಧೆಡೆ ಅವರು ಪಿಎಸ್ಐ, ಸಿಪಿಐ ಮೊದಲಾದ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಜನಸ್ನೇಹಿ ಅಧಿಕಾರಿ ಎಂದು ಹೆಸರು ಪಡೆದಿದ್ದರು.

ಮಗಳು, ಅಳಿಯ, ಮೊಮ್ಮಕ್ಕಳು ಹಾಗೂ ಸಹೋದರ ಸಹೋದರಿ ಅಪಾರ ಬಂದು ಬಳಗವನ್ನು ಅವರು ಅಗಲಿದ್ದಾರೆ. ಅವರ ಅಂತ್ಯ ಕ್ರಿಯೆ ಬೆಳಗಾವಿಯ ಭೀಮ್ಸ್ ಕಾಲೇಜಿನ ಎದುರಿಗೆ ನೂರಾನಿ ಮಜ್ಜಿದ್ ಖಬರಸ್ತಾನ್ ನಲ್ಲಿ ಬುಧವಾರ ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ.

ವಂಚನೆ ಪ್ರಕರಣ; ಸ್ಪಷ್ಟನೆ ನೀಡಿದ ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button