Latest

*ಇಂಜಿನಿಯರ್ ಪತ್ನಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಇಂಜಿನಿಯರ್ ಓರ್ವರ ಪತ್ನಿಯನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ.

57 ವರ್ಷದ ಕಮಲಮ್ಮ ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕಮಲಮ್ಮ ಅವರನ್ನು ಕೊಲೆಗೈದು ಎಸ್ಕೇಪ್ ಆಗಿದ್ದಾರೆ.

Home add -Advt

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button