Latest

ಆಂಬುಲೆನ್ಸ್ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಲಾರಿ ಹಾಗೂ ಆಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೆಕಲ್ ನಲ್ಲಿ ನಡೆದಿದೆ.

ಇಲ್ಲಿನ ನೆರಳೂರು ಬಳಿ ಈ ಅಪಘಾತ ಸಂಭವಿಸಿದೆ. ಲಾರಿಗೆ ಹಿಂಬದಿಯಿಂದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದ್ದು, ಆಂಬುಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

ಕಬ್ಬಿನ ಗದ್ದೆಗೆ ಬೆಂಕಿ; ಸಾವಿರಾರು ಟನ್ ಕಬ್ಬು ಸಂಪೂರ್ಣ ಬೆಂಕಿಗಾಹುತಿ

Home add -Advt

Related Articles

Back to top button