Latest

ಭೀಕರ ರಸ್ತೆ ಅಪಘಾತ; 7 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಡಿವೈಡರ್ ಗೆ ಇಂಡಿಕಾ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.

ಮೃತರ ಗುರುತು ತಿಳಿದುಬಂದಿಲ್ಲ. ಅಪಘಾತದ ತೀವ್ರತೆಗೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ.

Related Articles

ಮೃತರು ಯಾದಗಿರಿ ಜಿಲ್ಲೆಯ ಶಹಾಪುರ ಮೂಲದವರಾಗಿದ್ದು, ಬೆಂಗಳೂರಿಗೆ ತೆರಳುತ್ತಿದ್ದರು. ನಿದ್ದೆ ಮಂಪರಿನಲ್ಲಿ ಕಾರಿನ ಚಾಲಕ ಡಿವೈಡರ್ ಗೆ ಗುದ್ದಿರಬಹುದು ಎಂದು ಶಂಕಿಸಲಾಗಿದೆ.
2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನ 315 ಜನರು ಮಹಾಮಾರಿಗೆ ಬಲಿ

Home add -Advt

Related Articles

Back to top button