*BREAKING: ಆರ್.ಎಸ್.ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ*
ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಪಥಸಂಚಲನಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಆರ್.ಎಸ್.ಎಸ್ ಸಂಘಟನೆಗೆ ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಘವು ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆರ್.ಎಸ್.ಎಸ್ ಆಗಲಿ ಯಾವುದೇ ಸಂಘ-ಸಂಸ್ಥೆಗಳಾಗಲಿ ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ, ಉದ್ಯಾನವನ, ಮೈದಾನಗಳಲ್ಲಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಈ ಮೂಲಕ ಆರ್.ಎಸ್.ಎಸ್ ನಿರ್ಬಂಧಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ … Continue reading *BREAKING: ಆರ್.ಎಸ್.ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ*
Copy and paste this URL into your WordPress site to embed
Copy and paste this code into your site to embed