Kannada NewsLatestNational

*ಆರ್.ಎಸ್.ಎಸ್ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದ ಟೆಕ್ಕಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕೇರಳದ ತಿರುವನಂತಪುರಂ ಲಾಡ್ಜ್ ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನಂದ್ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ. ಸಾವಿಗೂ ಮುನ್ನ ಆನಂದ ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಆರ್.ಎಸ್.ಎಸ್ ಸದಸ್ಯರಿಂದ ತನಗೆ ನಿರಂತ ಲೈಂಗಿಕ ಕಿರುಕುಳ ನೀಡಲಾಗಿದೆ. ಬಾಲ್ಯದಿಂದಲೂ ತಾನು ದೌರ್ಜ್ಯನ್ಯಕ್ಕೊಳಗಾಗಿದ್ದು, ಮಾನಸಿಕವಾಗಿ ನೊಂದಿದ್ದಾಗಿ ಬರೆದಿಟ್ಟಿದ್ದಾನೆ.

Home add -Advt

ಆರ್.ಎಸ್.ಎಸ್ ಕಾರ್ಯಕರ್ತರು ಲೈಂಗಿಕ ಕಿರುಕುಳ ನೀಡಿದ್ದಾಗಿ ಡೆತ್ ನೋಟ್ ನಲಿ ವಿವರಿಸಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button