*ಮಧ್ಯವರ್ತಿಗಳ ಹಾವಳಿ: RTO ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು … Continue reading *ಮಧ್ಯವರ್ತಿಗಳ ಹಾವಳಿ: RTO ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ರಾಮಲಿಂಗಾರೆಡ್ಡಿ*
Copy and paste this URL into your WordPress site to embed
Copy and paste this code into your site to embed