*ಗ್ರಾಮೀಣ ಗ್ರಂಥಾಲಯಗಳು ಮಾದರಿ ಕೇಂದ್ರಗಳಾಗಬೇಕು: ಜಿ.ಪಂ ಸಿಇಓ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಯುವಕರು ಯುಪಿಎಸ್.ಸಿ ಪರೀಕ್ಷೆಗಳನ್ನು ಪಾಸ್ ಆಗುವ ಮೂಲಕ ಸಾಧನೆ ಮಾಡಿದ್ದಾರೆ. ಗ್ರಂಥಾಲಯಗಳಲ್ಲಿ ಚರಿತ್ರೆ, ಸಾಮಾಜಿಕ, ಕಥೆ, ಕಾದಂಬರಿಗಳ ಪುಸ್ತಕಗಳ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯಗಳಲ್ಲಿ ವಿವಿಧ ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪುಸ್ತಕಗಳು ಸಹಕಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಮೇ.08) ನಡೆದ ಗ್ರಾಮ ಪಂಚಾಯತ್ ಗ್ರಂಥಪಾಲಕರು/ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Continue reading *ಗ್ರಾಮೀಣ ಗ್ರಂಥಾಲಯಗಳು ಮಾದರಿ ಕೇಂದ್ರಗಳಾಗಬೇಕು: ಜಿ.ಪಂ ಸಿಇಓ ರಾಹುಲ್ ಶಿಂಧೆ*
Copy and paste this URL into your WordPress site to embed
Copy and paste this code into your site to embed