ಸದಾಶಿವ ಸೊರಟೂರು, ಸಂತೋಷ ನಾಯಿಕ್ ಗೆ 2023 ನೇ ಸಾಲಿನ ‘ಕವಿ ಗವಿಸಿದ್ಧ ಎನ್. ಬಳ್ಳಾರಿ’ ಕಾವ್ಯ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ, ಕೊಪ್ಪಳ: 2023 ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹೊನ್ನಾಳಿಯ ಸದಾಶಿವ ಸೊರಟೂರು ಇವರ ‘ಗಾಯಗೊಂಡ ಸಾಲುಗಳು‘ ಮತ್ತು ಹುಕ್ಕೇರಿಯ ಸಂತೋಷ ನಾಯಿಕರ ‘ಹೊಸ ವಿಳಾಸದ ಹೆಜ್ಜೆಗಳು‘ ಆಯ್ಕೆಯಾಗಿವೆ. ಈ ಸಲ ಒಟ್ಟು 71 ಹಸ್ತಪ್ರತಿಗಳು ಬಂದಿದ್ದವು. ಪ್ರಶಸ್ತಿಯು ತಲಾ 6,000 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನಂವಬರ್ ತಿಂಗಳು ಕೊಪ್ಪಳದಲ್ಲಿ ನಡೆಯುವ ‘ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ’ದಲ್ಲಿ ಪುರಸ್ಕೃತರಿಗೆ ಪ್ರಶಸ್ತಿ ವಿತರಣೆ ಮಾಡಲಾಗುವುದು. ಗೊಂದಲಕ್ಕೆ ಅವಕಾಶ … Continue reading ಸದಾಶಿವ ಸೊರಟೂರು, ಸಂತೋಷ ನಾಯಿಕ್ ಗೆ 2023 ನೇ ಸಾಲಿನ ‘ಕವಿ ಗವಿಸಿದ್ಧ ಎನ್. ಬಳ್ಳಾರಿ’ ಕಾವ್ಯ ಪ್ರಶಸ್ತಿ