*ಪ್ರಯಾಣಿಕರ ಗಮನಕ್ಕೆ: ಈ ಭಾಗದಲ್ಲಿ ರೈಲು ಸಂಚಾರ ರದ್ದು*
ಪ್ರಗತಿವಾಹಿನಿ ಸುದ್ದಿ: ರೈಲ್ವೆ ವಿದ್ಯುದ್ದೀಕರಣ ಮತ್ತು ಸುರಕ್ಷತಾ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ಕೆಲ ರೈಲುಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಹಿನ್ನಲೆಯಲ್ಲಿ ಈ ಕೆಳಕಂಡ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದಾಗಲಿವೆ. ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ … Continue reading *ಪ್ರಯಾಣಿಕರ ಗಮನಕ್ಕೆ: ಈ ಭಾಗದಲ್ಲಿ ರೈಲು ಸಂಚಾರ ರದ್ದು*
Copy and paste this URL into your WordPress site to embed
Copy and paste this code into your site to embed