*ಸಾಲು ಮರದ ತಿಮ್ಮಕ್ಕನ ಕೊನೇ ಆಸೆ ಏನು? ಸಿಎಂಗೆ ಕೊಟ್ಟ ಪತ್ರದಲ್ಲೇನಿದೆ?*
ಸಾಲು ಮರದ ತಿಮ್ಮಕ್ಕನ ನಿಧನಕ್ಕೆ ಕಂಬನಿ ಮಿಡಿದ ಸಿಎಂ: ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಪ್ರಗತಿವಾಹಿನಿ ಸುದ್ದಿ: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು … Continue reading *ಸಾಲು ಮರದ ತಿಮ್ಮಕ್ಕನ ಕೊನೇ ಆಸೆ ಏನು? ಸಿಎಂಗೆ ಕೊಟ್ಟ ಪತ್ರದಲ್ಲೇನಿದೆ?*
Copy and paste this URL into your WordPress site to embed
Copy and paste this code into your site to embed