*ವೃಕ್ಷಮಾತೆ ಸಾಲು ಪಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಪುತ್ರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಬೆನ್ನಲ್ಲೇ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಅವರ ದತ್ತುಪುತ್ರ ವನಸಿರಿ ಸ್ಪಷ್ಟನೆ ನೀಡಿದ್ದು, ಸಾಲುಮರದ ತಿಮ್ಮಕ್ಕ ಆರೋಗ್ಯಸ್ಥಿರವಾಗಿದೆ. ವದಂತಿಗೆ ಕಿವಿಗೊಡಬೇಡಿ ಎಂಡು ಮನವಿ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ ನಿನ್ನೆ ಅನಾರೋಗ್ಯಕ್ಕೀದಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯಾರೋ ಒಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ನಿಧನ ಸುದ್ದಿ ಹಾಕಿ ಭಾವನಾತ್ಮಕ … Continue reading *ವೃಕ್ಷಮಾತೆ ಸಾಲು ಪಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಪುತ್ರ*