*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು*
ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಸಲ್ಲಿಸಿದರು.Home add -Advt ಲಕ್ಷ್ಮೀ ಹೆಬ್ಬಾಳಕರ್ ಅವರು ದಾವಣಗೆರೆ ಉಪಚುನಾವಣೆ ವೇಳೆ ಅಲ್ಲಿಯೇ ವಾಸ್ತವ್ಯ ಹೂಡಿ ಪ್ರಚಾರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಮರ್ಥ ಅವರು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು*
Copy and paste this URL into your WordPress site to embed
Copy and paste this code into your site to embed