*ಮನೆ ಬಾಗಿಲಿಗೆ ಬರಲಿದೆ ‘ಸಂಚಾರಿ ಕಾವೇರಿ’ ಶುದ್ಧ ಕುಡಿಯುವ ನೀರು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ವಿನೂತನ ಯೋಜನೆ ಆರಂಭಿಸಿದೆ. ಆನ್ ಲೈನ್ ನಲ್ಲಿ ಬುಕ್ ಮಾಡಿದರೆ ಜಲಮಂಡಳಿಯಿಂದಲೇ ನೇರವಾಗಿ ಮನೆ ಬಾಗಿಲಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ. ‘ಸಂಚಾರಿ ಕಾವೇರಿ’ ಎಂಬ ವಿನೂತನ ಯೋಜನೆ ಮೂಲಕ ಬೆಂಗಳೂರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಸಿಗೆ ಸಮಯದಲ್ಲಿ ಶುದ್ಧ ಕುಡಿಯುವ ನೀರಿನ … Continue reading *ಮನೆ ಬಾಗಿಲಿಗೆ ಬರಲಿದೆ ‘ಸಂಚಾರಿ ಕಾವೇರಿ’ ಶುದ್ಧ ಕುಡಿಯುವ ನೀರು*
Copy and paste this URL into your WordPress site to embed
Copy and paste this code into your site to embed