Latest

ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಸಂಗ್ರಾಮ, ಹುಲಿಯಾ, ಬೆಳ್ಳಿ ಮೋಡಗಳು, ಯುದ್ಧಕಾಂಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದ್ದರು.

ರೆಬಲ್ ಸ್ಟಾರ್ ಅಂಬರೀಷ್ ಅಭಿನಯದ ಇಂದ್ರಜಿತ್ ಕೆ.ವಿ ರಾಜು ನಿರ್ದೇಶನದ ಮೊದಲ ಚಿತ್ರ. ಹಿರಿಯ ನಿರ್ದೇಶಕನ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

 

Home add -Advt

Related Articles

Back to top button