FoodsGamesLatest

ಆಸ್ಪತ್ರೆಗೆ ದಾಖಲಾದ ಸ್ಯಾಂಡಲ್ ವುಡ್ ನಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆಯೇ ತೀವ್ರ ಅನಾರೋಗ್ಯಕ್ಕೀಡಾಗಿರುವ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿರುವ ನಟನಿಗೆ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಹೊಟ್ಟೆನೋವಿನಿಂದ ಶರಣ್ ಬಳಲುತ್ತಿದ್ದರು ಎನ್ನಲಾಗಿದೆ.

Home add -Advt

ನಗರದ ಹೆಚ್ ಎಂ ಟಿ ಗ್ರೌಂಡ್ ನಲ್ಲಿ ಶರಣ್ ಅವರ ಹೊಸ ಚಿತ್ರ ಅವತಾರ ಪುರುಷದ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ವೇಳೆಯೇ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button