*ಸಂಗೊಳ್ಳಿರಾಯಣ್ಣ ಸೈನಿಕ ಶಾಲೆ, ರಾಕ್ ಗಾರ್ಡನ್ ಗೆ ಸಚಿವ ತಂಗಡಗಿ ಭೇಟಿ; ಪರಿಶೀಲನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿಂದುಳಿದ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನಲ್ಲಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸೈನಿಕ ಶಾಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.Home add -Advt ಸ್ಥಳೀಯ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಅಧಿಕಾರಿಗಳೊಂದಿಗೆ ಸೈನಿಕ ಶಾಲೆಗೆ ಭೇಟಿ ನೀಡಿದ ಸಚಿವರು ಶಾಲೆಯಲ್ಲಿನ ಮೂಲಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣದ ಬಗ್ಗೆ ಮಾಹಿತಿ ಪಡೆದರು. ಈ ವೇಳೆ … Continue reading *ಸಂಗೊಳ್ಳಿರಾಯಣ್ಣ ಸೈನಿಕ ಶಾಲೆ, ರಾಕ್ ಗಾರ್ಡನ್ ಗೆ ಸಚಿವ ತಂಗಡಗಿ ಭೇಟಿ; ಪರಿಶೀಲನೆ*
Copy and paste this URL into your WordPress site to embed
Copy and paste this code into your site to embed